Entertainment
15 Jan 2021 | 11:05 PMಹೈದರಾಬಾದ್, ಜ 15 (ಯುಎನ್ಐ) ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಟಾಲಿವುಡ್ ಸ್ಟಾರ್, ಬಾಹುಬಲಿ ಖ್ಯಾತಿಯ ಪ್ರಭಾಸ್ ಕಾಂಬಿನೇಷನ್ ನ ಬಹುನಿರೀಕ್ಷೆಯ ಸಲಾರ್ ಸಿನಿಮಾದ ಮುಹೂರ್ತ ಶುಕ್ರವಾರ ಹೈದರಾಬಾದ್ ನಲ್ಲಿ ಅದ್ದೂರಿಯಾಗಿ ನೆರವೇರಿದೆ.
Sharesee more..
15 Jan 2021 | 10:59 PMಬೆಂಗಳೂರು, ಜ 15 (ಯುಎನ್ಐ) ವರನಟ ಡಾ ರಾಜ್ ಕುಮಾರ್ ಅಭಿನಯದ ಅದೇ ಕಣ್ಣು ಸಿನಿಮಾ ಯಾರಿಗೆ ಗೊತ್ತಿಲ್ಲ ಹೇಳಿ. ಅಣ್ಣಾವ್ರ ನಟನೆಗೆ ಜನರು ಫಿದಾ ಆಗಿದ್ದರು. ಚಿತ್ರವೂ ಹಿಟ್ ಆಗಿತ್ತು.
Sharesee more..
15 Jan 2021 | 10:04 PMಬೆಂಗಳೂರು, ಜ 15 (ಯುಎನ್ಐ) ಸುಗ್ಗಿ ಹಬ್ಬ ಸಂಕ್ರಾಂತಿಯ ಸಂಭ್ರಮದಂದು ವಿನೋದ್ ಪ್ರಭಾಕರ್ ಹಾಗೂ ಲೂಸ್ ಮಾದ ಅಭಿನಯದ ‘ಲಂಕಾಸುರ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ.
Sharesee more..15 Jan 2021 | 7:07 PMಹೈದರಾಬಾದ್, ಜ 15 [ಯುಎನ್ಐ] ಕನ್ನಡ ಚಿತ್ರರಂಗದ ಸ್ಥಾಯಿಯನ್ನು ದಿಗಂತಕ್ಕೆ ವಿಸ್ತರಿಸುವ ಹಾಗೂ ಇಡೀ ಭಾರತೀಯ ಚಿತ್ರರಂಗದಲ್ಲಿ ಕನ್ನಡ ಪ್ರತಿಭೆಗಳ ಶಕ್ತಿಯನ್ನು ಸಾಕ್ಷಾತ್ಕರಿಸುವ ವರದಿಯೊಂದು ಇಂದು ಹೈದರಾಬಾದ್ನ ರಾಮಾನಾಯ್ಡು ಸ್ಟುಡಿಯೋದಿಂದ ಬಂದಿದೆ ಬಾಹುಬಲಿ ಖ್ಯಾತಿಯ ಪ್ರಭಾಸ್ ನಟಿಸುತ್ತಿರುವ, ʼಕೆಜಿಎಫ್ʼ ಚಿತ್ರದಂಥ ಬಿಗ್ ಬಜೆಟ್ ಇಂಡಿಯನ್ ಸಿನಿಮಾವನ್ನು ನಿರ್ಮಾಣ ಮಾಡಿದ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ ಹಾಗೂ ಅದೇ ʼಕೆಜಿಎಫ್ʼ ಚಿತ್ರವನ್ನು ನಿರ್ದೇಶಿಸಿ ಮೊದಲ ಟೀಸರ್ನಿಂದಲೇ ಜಗತ್ತಿನ ಎಲ್ಲ ದಾಖಲೆಗಳನ್ನು ಬ್ರೇಕ್ ಮಾಡಿರುವ ಪ್ರಶಾಂತ್ ನೀಲ್ ನಿರ್ದೇಶನದ ʼಸಲಾರ್ʼ ಚಿತ್ರಕ್ಕೆ ರಾಮಾನಾಯ್ಡು ಸ್ಟುಡಿಯೋದಲ್ಲಿ ಚಾಲನೆ ನೀಡಲಾಯಿತು.
Sharesee more.. 15 Jan 2021 | 12:40 PMಮುಂಬೈ, ಜ 15 (ಯುಎನ್ಐ) ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ ಮುಂಬೈನಿಂದ 90 ಕಿ.
Sharesee more.. 14 Jan 2021 | 2:47 PMಬೆಂಗಳೂರು, ಜ 14 (ಯುಎನ್ಐ) ಆರ್ ಚಂದ್ರು ಮತ್ತು ಉಪೇಂದ್ರ ಕಾಂಬಿನೇಷನ್ನಲ್ಲಿ ಮೂಡಿ ಬರುತ್ತಿರುವ ಕಬ್ಜ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟಿಸುತ್ತಿದ್ದು, ಭಾರ್ಗವ್ ಭಕ್ಷಿ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ ಸಂಕ್ರಾತಿಯಂದು ವಿಶೇಷ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಆರ್ ಚಂದ್ರು ಈ ಸುದ್ದಿ ತಿಳಿಸಿದ್ದು, ಭಾರ್ಗವ್ ಭಕ್ಷಿ ಪಾತ್ರದಲ್ಲಿ ಸುದೀಪ್ ರಗಡ್ ಲುಕ್ ನಲ್ಲಿ ಕಾಣಿಸಿದ್ದಾರೆ.
Sharesee more.. 14 Jan 2021 | 1:22 PMಬೆಂಗಳೂರು, ಜ 14 (ಯುಎನ್ಐ) ಬಿಚ್ಚುಗತ್ತಿ ಚಿತ್ರದ ಮೂಲಕ ಗಮನ ಸೆಳೆದಿರುವ ಖ್ಯಾತ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಅವರು ಆಕ್ಷನ್ ಆಧಾರಿತ ‘ಚಕ್ರಿ’ ಚಿತ್ರದಲ್ಲಿ ನಟಿಸಲಿದ್ದಾರೆ ಸುಗ್ಗಿ ಹಬ್ಬದ ಸಂಭ್ರಮದಂದು ಚಿತ್ರದ ಶೀರ್ಷಿಕೆ ‘ಚಕ್ರಿ’ಘೋಷಣೆಯಾಗಿದ್ದು, ಹೋಂ ಬ್ಯಾನರ್ ರೆಡ್ ಡೈಮಂಡ್ ಪ್ರೊಡಕ್ಷನ್ಸ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.
Sharesee more.. 14 Jan 2021 | 12:21 PMಬೆಂಗಳೂರು, ಜ 14 (ಯುಎನ್ಐ) ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ಸಿದ್ಧವಾಗಲಿರುವ ಸಲಾರ್ ಸಿನಿಮಾ ಸೆಟ್ಟೇರುವುದಕ್ಕೂ ಮೊದಲೇ ಫಸ್ಟ್ ಲುಕ್ ಮೂಲಕ ದೇಶಾದ್ಯಂತ ದೊಡ್ಡ ಮಟ್ಟದ ಸದ್ದು ಮಾಡಿದೆ ಇದೀಗ ಚಿತ್ರತಂಡ ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ ಮುಹೂರ್ತವನ್ನೂ ನೆರವೇರಿಸಿಕೊಳ್ಳಲಿದ್ದು, ಜ.
Sharesee more.. 14 Jan 2021 | 11:29 AMಬೆಂಗಳೂರು, ಜ 14 (ಯುಎನ್ಐ) ಸುಗ್ಗಿ ಹಬ್ಬ ಸಂಕ್ರಾಂತಿಯಂದು ಸ್ಯಾಂಡಲ್ ವುಡ್ ನಟ, ನಟಿಯರು ನಾಡಿನ ಜನತೆಗೆ ಹಾಗೂ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ ನಟ ದರ್ಶನ್, “2021ರ ಮೊದಲನೆಯ ಹಬ್ಬ ಸಂಕ್ರಾಂತಿ ಸಮೃದ್ಧಿಯ ಸಂಕೇತ.
Sharesee more.. 13 Jan 2021 | 7:07 PMಬೆಂಗಳೂರು, ಜ 13 [ಯುಎನ್ಐ] ಕಲಾವಿದನಿಗೆ ಸಾಮಾಜಿಕ ಜವಾಬ್ದಾರಿ ಮುಖ್ಯ ಸಮಾಜದ ಮೇಲೆ ದುಷ್ಪರಿಣಾಮವಾಗಬಾರದು ಎನ್ನುವ ಎಚ್ಚರಿಕೆಯನ್ನು ಇಟ್ಟುಕೊಂಡೇ ನಾನು ಸಂಗೀತ ಸಂಯೋಜನೆ ಮಾಡಿದ್ದೇನೆ ಎಂದು ಗಾಯಕ ಹಾಗೂ ಸಂಗೀತ ನಿರ್ದೇಶಕ ಉಪಾಸನಾ ಮೋಹನ್ ತಿಳಿಸಿದ್ದಾರೆ.
Sharesee more.. 13 Jan 2021 | 2:49 PMಬೆಂಗಳೂರು, ಜ 13 (ಯುಎನ್ಐ) ರಾಕಿಂಗ್ ಸ್ಟಾರ್ ಯಶ್ ಗೆ ಆರೋಗ್ಯ ಇಲಾಖೆ ನೋಟಿಸ್ ಜಾರಿಗೊಳಿಸಿದ್ದು, ಈಗಾಗಲೇ ಕೋಟ್ಯಂತರ ಜನರು ಸಂಭ್ರಮದಿಂದ ವೀಕ್ಷಿಸಿರುವ ಕೆಜಿಎಫ್ 2 ಟೀಸರ್ ನಲ್ಲಿ ಯಶ್ ಸಿಗರೇಟ್ ಸೇದುತ್ತಿರುವ ದೃಶ್ಯಕ್ಕೆ ಕತ್ತರಿ ಹಾಕುವಂತೆ ಸೂಚಿಸಿದೆ.
Sharesee more.. 13 Jan 2021 | 2:30 PMಪಣಜಿ, ಜ 13 (ಯುಎನ್ಐ) ಗೋವಾದಲ್ಲಿ ನಡೆಯಲಿರುವ 51 ನೇ ಅಂತರರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ವಿಶ್ವ ಪನೊರಮಾ ವಿಭಾಗದಲ್ಲಿ ಪ್ರದರ್ಶಿಸಲಾಗುವ ಸಿನಿಮಾಗಳ ಪಟ್ಟಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಪ್ರಕಟಿಸಿದೆ ವಿಶ್ವ ಪನೊರಮಾ ವಿಭಾಗದಲ್ಲಿ 50 ಸಿನಿಮಾಗಳನ್ನು ಪ್ರದರ್ಶಿಸಲಾಗುತ್ತಿದೆ.
Sharesee more..
12 Jan 2021 | 9:36 PMಬೆಂಗಳೂರು, ಜ 12 (ಯುಎನ್ಐ) ಕನ್ನಡ ಚಿತ್ರರಂಗದಲ್ಲಿ 17 ಚಿತ್ರಗಳನ್ನು ನಿರ್ಮಿಸಿರುವ, ತೆಲುಗಿನಲ್ಲೂ ಈಗಾಗಲೇ ಎರಡು ಚಿತ್ರಗಳ ನಿರ್ಮಾಣ ಮಾಡಿರುವ ನಿರ್ಮಾಪಕ ಎಸ್.ವಿ.ಬಾಬು ಅವರು ತಮ್ಮ ಎಸ್.ವಿ.ಪ್ರೊಡಕ್ಷನ್ಸ್ ಮೂಲಕ ನಿರ್ಮಿಸಿರುವ "30 ರೊಜುಲಾ ಪ್ರೇಮಿಚದಂ ಎಲಾ?" ತೆಲುಗು ಚಿತ್ರ ಇದೇ 29 ರಂದು ಬಿಡುಗಡೆಯಾಗಲಿದೆ.
Sharesee more..
12 Jan 2021 | 9:32 PMಬೆಂಗಳೂರು, ಜ 12 (ಯುಎನ್ಐ) ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ 'ಕಬ್ಜ' ತಂಡ ಸಂಕ್ರಾತಿಯಂದು ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಲಿದೆಯಂತೆ.
Sharesee more..12 Jan 2021 | 2:11 PMಮುಂಬೈ, ಜ 12 (ಯುಎನ್ಐ) ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರಿದಿದ್ದು, ವಾಣಿಜ್ಯ ನಗರಿಯ ಪ್ರಸಿದ್ಧ ಮುಚಾದ್ ಪಾನ್ ವಾಲಾ ರಾಮ್ಕುಮಾರ್ ತಿವಾರಿ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಎನ್ ಸಿಬಿ ಮಂಗಳವಾರ ಬಂಧಿಸಿದೆ.
Sharesee more..