Karnataka24 Feb 2021 | 10:35 PMಬೆಂಗಳೂರು,ಫೆ 24(ಯುಎನ್ಐ)ಈಗಾಗಲೇ ಮೈಸೂರು ಮೇಯರ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಒಪ್ಪಂದ ಆಗಿದೆ ಕಾಂಗ್ರೆಸ್ ಗೆ 2 ವರ್ಷ ಹಾಗೂ ಜೆಡಿಎಸ್ ಗೆ 3 ವರ್ಷ ಮೇಯರ್ ಸ್ಥಾನ ಎಂದು ನಿರ್ಧ ರಿಸಲಾಗಿತ್ತು.
Sharesee more.. 24 Feb 2021 | 10:26 PMಬೆಂಗಳೂರು,ಫೆ 24(ಯುಎನ್ಐ)ಹಿರೇನಾಗವಲ್ಲಿ ಸ್ಫೋಟ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಇರಾದೆ ಸ ರ್ಕಾರಕ್ಕೆ ಇಲ್ಲ ಮಾಲೀಕ ಸೇರಿದಂತೆ ಕೆಲವರನ್ನು ಈಗಾಗಲೇ ಬಂಧಿಸಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.
Sharesee more.. 24 Feb 2021 | 10:17 PMಬೆಂಗಳೂರು,ಫೆ 24(ಯುಎನ್ಐ)ಪೂರ್ವದ ಯೋಗ,ಅಧ್ಯಾತ್ಮ ಹಾಗೂ ಪಶ್ಚಿಮದ ಆಧುನಿಕ ವಿಜ್ಞಾನವನ್ನು ಬಳಸಿಕೊಂಡು ಉತ್ತಮ ಆರೋಗ್ಯ ವ್ಯವಸ್ಥೆ ನಿರ್ಮಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.
Sharesee more.. 24 Feb 2021 | 10:06 PMಬೆಂಗಳೂರು, ಫೆ 24 (ಯುಎನ್ಐ) ಕೇರಳ ಸಿಎಂ ಅಂತಾರಾಜ್ಯ ನಿರ್ಬಂಧ ವಿಚಾರವಾಗಿ ಪ್ರಧಾನಿ ಮೋದಿಗೆ ಬರೆದಿರುವುದು ಗೊಂದಲಕಾರಿ, ಸತ್ಯಕ್ಕೆ ದೂರವಾದ ಸಂಗತಿ ಎಂದು ಆರೋಗ್ಯ ಸಚಿವ ಡಾ ಕೆ.
Sharesee more.. 24 Feb 2021 | 9:37 PMಬೆಂಗಳೂರು, ಫೆ 24 (ಯುಎನ್ಐ) ಈ ಬಾರಿ ಬಜೆಟ್ ನಲ್ಲಿ ಮೀನುಗಾರರಿಗೆ 10 ಸಾವಿರ ಕೋಟಿ ಪ್ಯಾಕೇಜ್ ಹಾಗೂ ಪ್ರತಿ ತಾಲೂಕಿನಲ್ಲಿ ಹೈಜೆನಿಕ್ ಮೀನುಮಾರುಕಟ್ಟೆ ಸ್ಥಾಪನೆ ಸೇರಿದಂತೆ ಕನ್ನಡ ಮೊಗವೀರ ಮಹಾಜನ ಸಂಘ ಸರ್ಕಾರವನ್ನು ಆಗ್ರಹಿಸಿದೆ.
Sharesee more.. 24 Feb 2021 | 9:09 PMಬೆಂಗಳೂರು, ಫೆ 24 (ಯುಎನ್ಐ) ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಆಗ್ರಹಿಸಿ ಕಳೆದ 5 ದಿನಗಳಿಂದ ನಡೆಸುತ್ತಿರುವ ಸತ್ಯಾಗ್ರಹ ಪಂಚಮಸಾಲಿ ಹೋರಾಟ ಒಂದು ಹಂತದಲ್ಲಿ ಯಶಸ್ವಿಯಾಗಿದ್ದು, ಮುಂದಿನ ಹೋರಾಟದ ಬಗ್ಗೆ ನಾಳೆ ಮತ್ತೊಂದು ಸಭೆ ನಡೆಸಿ ತೀರ್ಮಾನಿಸುವುದಾಗಿ ಸತ್ಯಾಗ್ರಹದ ನೇತೃತ್ವ ವಹಿಸಿರುವ ಜಯಮೃತ್ಯುಂಜಯಸ್ವಾಮೀಜಿ ಹೇಳಿದ್ದಾರೆ.
Sharesee more.. 24 Feb 2021 | 8:57 PMಬೆಂಗಳೂರು, ಫೆ 24 (ಯುಎನ್ಐ ) ಪಿಎಂಕಿಸಾನ್ ಯೋಜನೆಯಡಿ ಶೇಕಡ 97 ರಷ್ಟು ಆಧಾರ್ ಕಾರ್ಡ್ ರೈತರ ಅಕೌಂಟಿಗೆ ಜೋಡಣೆಯಾಗಿ ಪ್ರಗತಿ ಸಾಧಿಸುವುದಕ್ಕೆ ರಾಜ್ಯಕ್ಕೆ ಕೇಂದ್ರದ ಪ್ರಶಸ್ತಿ ಲಭಿಸಿದೆ ಪಿಎಂ ಕಿಸಾನ್ ಯೋಜನೆಯಡಿ ಕರ್ನಾಟಕ ಸ್ಥಾನ ಮೊದಲ ಸ್ಥಾನ ಪಡೆದಿದ್ದಕ್ಕಾಗಿ ಕೇಂದ್ರ ಸರ್ಕಾರ ಕರ್ನಾಟಕದ ಕೃಷಿ ಮಂತ್ರಿ ಬಿ.
Sharesee more..
24 Feb 2021 | 5:35 PMಬೆಂಗಳೂರು, ಫೆ 24(ಯುಎನ್ಐ) ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಕಟ್ಟುನಿಟ್ಟಾಗಿ ತಡೆಯಬೇಕು. ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆಗೆ ಅನುಮತಿ ನೀಡಬಾರದು, ಗಣಿಗಾರಿಕೆಯಿಂದ ಪ್ರಾಣಿಗಳ ಆಹಾರ ಪದ್ಧತಿ ಬದಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
Sharesee more..
24 Feb 2021 | 5:24 PMಮಂಗಳೂರು, ಫೆ 24 (ಯುಎನ್ಐ) ಬೆಂಗಳೂರು ನಗರದಿಂದ ಹೊರಗೆ ಕೂಡ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಮಂಗಳೂರು ನಗರವನ್ನು ಅತ್ಯಂತ ಪ್ರಮುಖ ಕ್ಲಸ್ಟರ್ ಆಗಿ ಗುರುತಿಸಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು
Sharesee more..24 Feb 2021 | 4:10 PMಬೆಂಗಳೂರು,ಫೆ 24 (ಯುಎನ್ಐ)ಅರಣ್ಯ ಪ್ರದೇಶಗಳಲ್ಲಿ ಹಣ್ಣಿನ ಮರಗಳನ್ನು ಹೆಚ್ಚು ಬೆಳೆಸಲು ಕ್ರಮ ತೆಗೆದುಕೊಳ್ಳಿ ಇದರಿಂದ ಪ್ರಾಣಿ-ಪಕ್ಷಿಗಳಿಗೆ ಆಹಾರವನ್ನು ಒದಗಿಸುವುದರ ಜೊತೆ ಅರಣ್ಯ ಪ್ರದೇಶ ಹೆಚ್ಚಳವಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
Sharesee more..
24 Feb 2021 | 3:50 PMಬೆಂಗಳೂರು, ಫೆ 24 []ಯುಎನ್ಐ] ಸ್ವಾತಂತ್ರ್ಯ ಪೂರ್ವದಲ್ಲಿ ರಾಜಕೀಯ ಮುತ್ಸದ್ದಿಗಳಿದ್ದರು. ಆಗ ದೇಶಕ್ಕಾಗಿ ನಾವು ಎಂಬ ಭಾವನೆ ರಾಜಕೀಯ ನೇತಾರರಲ್ಲಿತ್ತು. ನಂತರ ಬಂದವರು ದೇಶ ಇರುವುದೇ ನಮಗಾಗಿ ಎನ್ನುತ್ತಿದ್ದಾರೆ. ಇದು ದೇಶ ದುಸ್ಥಿತಿಗೆ ತಲುಪಿರುವ ದ್ಯೋತಕ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಷಾದಿಸಿದ್ದಾರೆ.
Sharesee more..24 Feb 2021 | 3:09 PMಮಂಗಳೂರು, ಫೆ 24 (ಯುಎನ್ಐ) ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಂಗಳೂರು ನಗರ ಸರ್ವೇಯರ್, ತಾಲೂಕಿನ ಪ್ರಭಾರ ಗಂಗಾಧರ್ ಮಂಗಳವಾರ ಮಂಗಳೂರಿನ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ ನಗರದ ಉದ್ಯಮಿಯೊಬ್ಬರು ತಮ್ಮ ಕಚೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿಗಾಗಿ ಕೋರಿ ಪತ್ರ ಸಲ್ಲಿಸಿದ್ದರು.
Sharesee more.. 24 Feb 2021 | 2:08 PMಬೆಂಗಳೂರು, ಫೆ 24 (ಯುಎನ್ಐ) ಕುಖ್ಯಾತ ಕಳ್ಳರಿಬ್ಬರನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿ, 199.
Sharesee more.. 24 Feb 2021 | 12:59 PMಬೆಂಗಳೂರು, ಫೆ 24 (ಯುಎನ್ಐ) ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್.
Sharesee more.. 24 Feb 2021 | 12:50 PMಬೆಂಗಳೂರು, ಫೆ 24 (ಯುಎನ್ಐ) ರಾಜ್ಯ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಅನಾಮಧೇಯ ದೂರುಗಳನ್ನು ತನಿಖೆಗೆ ಒಳಪಡಿಸದೇ ಇರುವ ಕೇಂದ್ರ ಸರ್ಕಾರದ ತೀರ್ಮಾನದ ಮಾದರಿಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ ಈ ಕುರಿತು ಹೊರಡಿಸಲಾಗಿರುವ ಸುತ್ತೋಲೆಯನ್ನು ಪರಿಪಾಲಿಸುವಂತೆ ಸರ್ಕಾರ ಮತ್ತೊಮ್ಮೆ ಆದೇಶ ಹೊರಡಿಸಿದೆ.
Sharesee more..