Published
7 months agoon
By
prathamಬೆಂಗಳೂರು: ನವೆಂಬರ್ 03 (ಯು.ಎನ್.ಐ.) ಮೂವರು ವಕೀಲರನ್ನು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.
ವಕೀಲರಾದ ಅನಂತ್ ರಾಮನಾಥ್ ಹೆಗಡೆ, ಸಿದ್ದಯ್ಯ ರಾಚಯ್ಯ ಮತ್ತು ಕಣ್ಣನ್ಕುಳೈಲ್ ಶ್ರೀಧರನ್ ಹೇಮಲೇಖಾ ಅವರನ್ನು ಎರಡು ವರ್ಷಗಳವರೆಗೆ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಅಕ್ಟೋಬರ್ 6ರಂದು ಮೂವರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.
ಕರ್ನಾಟಕ ಹೈಕೋರ್ಟ್ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 43 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.
ಜ್ಞಾನವಾಪಿ ಮಸೀದಿ ಸಮೀಕ್ಷೆ; ಕೊಳದಲ್ಲಿ ಶಿವಲಿಂಗ ಪತ್ತೆ: ವಕೀಲರ ಹೇಳಿಕೆ
ಜ್ಞಾನವಾಪಿ ಮಸೀದಿ; ಮೂರನೇ ದಿನಕ್ಕೆ ಸರ್ವೇ
ಜ್ಞಾನವಾಪಿ ಮಸೀದಿ; ಮುಂದುವರಿದ ಸಮೀಕ್ಷೆ ಕಾರ್ಯ
ಜ್ಞಾನವಾಪಿ ಶೃಂಗಾರ್ ಗೌರಿ ಸಂಕೀರ್ಣ ಸಮೀಕ್ಷೆ ತಡೆಗೆ ಸುಪ್ರೀಂ ನಿರಾಕರಣೆ
ತಾಜ್ಮಹಲ್ ಕೊಠಡಿ ಸಮೀಕ್ಷೆ; ಅರ್ಜಿ ತಿರಸ್ಕರಿಸಿದ ಕೋರ್ಟ್
ಜ್ಞಾನವಾಪಿ ಮಸೀದಿ ; ಮೇ ೧೭ರೊಳಗೆ ಸಮೀಕ್ಷೆ ಪೂರ್ಣಗೊಳಿಸಿ: ನ್ಯಾಯಾಲಯ