Published
3 weeks agoon
ಬೆಂಗಳೂರು: ಜೂನ್ 18 (ಯು.ಎನ್.ಐ.) ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ಮಧ್ಯೆ ಐದನೇ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. ಪಂದ್ಯದ ಸಂದರ್ಭದಲ್ಲಿ ಕ್ರೀಡಾಂಗಣದ ಸುತ್ತ ಭಾರಿ ಟ್ರಾಫಿಕ್ ಉಂಟಾಗುವ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಕ್ರಿಕೆಟ್ ಪಂದ್ಯದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ವಾಹನಗಳಲ್ಲಿ ಬರುವುದರಿಂದ ಕೆ ಎಸ್ ಸಿ ಎ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳ ಸುಗಮ ವಾಹನ ಸಂಚಾರ ದೃಷ್ಟಿಯಿಂದ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12:30ರವರೆಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.
41ನೇ ವಸಂತಕ್ಕೆ ಕಾಲಿಟ್ಟ ಎಂ.ಎಸ್ ಧೋನಿ
ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ: ಬ್ಯಾಟ್ಸ್ ಮನ್ ರುತುರಾಜ್ ಗಾಯಕ್ವಾಡ್ ಗೆ ಅವಕಾಶ ಇಲ್ವಂತೆ ಯಾಕೆ?
ಇಂಗ್ಲೆಂಡ್- ಭಾರತ ನಡುವೆ ಮರುನಿಗದಿ ಮಾಡಿದ್ದ 5 ನೇ ಟೆಸ್ಟ್ ಪಂದ್ಯ; ಇಂಗ್ಲೆಂಡ್ ಗೆ ಗೆಲುವು, ಸರಣಿ ಸಮಬಲ
ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಆಯ್ಕೆ ಮಾಡದಿರುವ ನಿರ್ಧಾರ ಪ್ರಶ್ನಿಸಿದ ಪಾಕ್ ಮಾಜಿ ಕ್ರಿಕೆಟಿಗ
ವಿಂಬಲ್ಡನ್ ಮಿಶ್ರ ಡಬಲ್ಸ್: ಸೆಮಿಫೈನಲ್ ತಲುಪಿದ ಸಾನಿಯಾ ಮಿರ್ಜಾ ಮತ್ತು ಮೇಟ್ ಪಾವಿಕ್ ಜೋಡಿ
3000 ಮೀಟರ್ನಲ್ಲಿ ಹೊಸ ರಾಷ್ಟ್ರೀಯ ದಾಖಲೆ ಮಾಡಿದ ಅಥ್ಲಿಟ್ ಪಾರುಲ್ ಚೌಧರಿ