Published
7 months agoon
By
UNI Kannadaಚನ್ನೈ ನ 8 (ಯುಎನ್ಐ) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು, ಕೇರಳ, ಮಹಾರಾಷ್ಟ್ರ, ಪುದುಚೆರಿಯಲ್ಲಿ ಕರ್ನಾಟಕ, ಆಂಧ್ರಪ್ರದೇಶದಲ್ಲಿ ಇದೇ 11 ರವರೆಗೆ ಭಾರೀ ಮಳೆಯಾಗಲಿದೆ ಎಂದು ಇಲಾಖೆ ವರದಿ ಹೇಳಿದೆ.
ಮಂಗಳವಾರ ತಮಿಳುನಾಡು ಪುದುಚೇರಿ ಮತ್ತು ಕಾರೈಕಲ್ಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ಕರಾವಳಿ ಮತ್ತು ಯಾನಂ, ರಾಯಲಸೀಮಾ, ಕರಾವಳಿ ಮತ್ತು ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡಿನಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಇಲಾಖೆ ವರದಿ ಹೇಳಿದೆ.
ಬಹಿರಂಗ ಕ್ಷಮೆಯಾಚಿಸುವಂತೆ ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದ ಎಎಪಿ ಶಾಸಕ
ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಇಳಿಸಿದ ಮಹಾರಾಷ್ಟ್ರ ಸರ್ಕಾರ
ಅಜಯ್ ದೇವಗನ್ ರಂತೆ ಸ್ಟಂಟ್ ಪ್ರದರ್ಶನ; ಖಾಕಿ ಅತಿಥಿಯಾದ ಯುವಕ
ಬೆಚ್ಚಿಬೀಳಿಸುವ ಪ್ಲಾನ್!; ಮನೆಯನ್ನೇ ಗ್ಯಾಸ್ ಚೇಂಬರ್ ಮಾಡಿಕೊಂಡು ಮೂವರ ಆತ್ಮಹತ್ಯೆ!
ಥಾಮಸ್ ಕಪ್ ವಿಜೇತ ಲಕ್ಷ್ಯಸೇನ್ ಬಳಿ ‘ಆ ಸ್ವೀಟ್’ ತರಲು ಹೇಳಿದ್ದರಂತೆ ಪ್ರಧಾನಿ ಮೋದಿ
ರಾಂಬನ್-ಬನಿಹಾಲ್ ಸುರಂಗ ಕುಸಿತ: ತನಿಖೆಗೆ ಕೇಂದ್ರದಿಂದ ಸಮಿತಿ ರಚನೆ