Published
2 months agoon
By
Vanitha Jainಬೆಂಗಳೂರು: ಜೂನ್ 29 (ಯು.ಎನ್.ಐ.) ವೈಯಕ್ತಿಕ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಬಿಜೆಪಿಯ ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಬಡವರಿಗೆ ಅಕ್ಕಿ ನೀಡಲು ಹಣವಿಲ್ಲ ಎನ್ನುತ್ತಾರೆ. ಮುಖ್ಯಮಂತ್ರಿಗಳು ಮಕ್ಕಳಿಗೆ ಬೈಸಿಕಲ್ ಒದಗಿಸಲು, ಮೊಟ್ಟೆ ನೀಡಲು ಹಣವಿಲ್ಲ ಎನ್ನುತ್ತಾರೆ. ಶಿಕ್ಷಣ ಸಚಿವರು ತಮ್ಮ ಖಾಸಗಿ ಸಾಮಾಜಿಕ ಜಾಲತಾಣ ನಿರ್ವಹಿಸಲು ಲಕ್ಷಾಂತರ ಹಣ ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡುತ್ತಾರೆ ಎಂದು ಕೂ ಮಾಡಿದ್ದಾರೆ.
ಬಿಜೆಪಿ ಮಾನ ಮರ್ಯಾದೆ ಬಿಟ್ಟಿದೆ ಎಂದು ಹೇಳಿರುವ ಕಾಂಗ್ರೆಸ್ ಒಂದು ವರ್ಷದವರೆಗೆ ಸುಮಾರು ೧೧, ೩೨, ೦೦೦ ರೂ. ಖರ್ಚು ಮಾಡಿದೆ. ಅಂದರೆ ಮಾಹೆಯಾನ ೯೪,೪೦೦ ರೂ. ಹಣ ಖರ್ಚು ಮಾಡಿದ್ದಾರೆ ಎಂದು ಹೇಳಿದೆ.
– ಕರ್ನಾಟಕ ಕಾಂಗ್ರೆಸ್ (@inckarnataka) 28 June 2022
ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಧೈರ್ಯ ಎಲ್ಲಾ ಯುವಜನರಿಗೂ ಬರಬೇಕು: ಸಿಎಂ
ಕಾಂಗ್ರೆಸ್ #FreedomMarch: ಇಂದಿನ ಬೃಹತ್ ನಡಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹೆಜ್ಜೆ!
ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯ : ಸಿದ್ದರಾಮಯ್ಯ
ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮ..
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ 75 ಎಲೆಕ್ಟ್ರಿಕ್ ಬಸ್ಗಳ ಲೋಕಾರ್ಪಣೆ
ವಿಚ್ಛೇದನಕ್ಕೆ ಅರ್ಜಿ; ಕೌನ್ಸಿಲಿಂಗ್ ನಲ್ಲಿ ಒಂದಾಗ್ತೀವೆಂದ ಗಂಡನಿಂದ ಪತ್ನಿಯ ಕತ್ತು ಸೀಳಿ ಹತ್ಯೆ