Published
6 months agoon
By
Vanitha Jainನವದೆಹಲಿ: ಜನೆವರಿ 06 (ಯು.ಎನ್.ಐ.) ಪಂಜಾಬಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪವು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ. ಬಿಜೆಪಿ ಎಷ್ಟೇ ಆರೋಪ ಮಾಡಿದರೂ ಪಂಜಾಬ್ ಕಾಂಗ್ರೆಸ್ ಸರ್ಕಾರ ಎಲ್ಲಾ ಆರೋಪಗಳನ್ನು ತಳ್ಳಿಹಾಕುತ್ತಲೇ ಇದೆ.
ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ಚಾಪರ್ ಎಲ್ಲಾ ಋತುಮಾನಗಳಲ್ಲೂ ಹಾರಲು ಯೋಗ್ಯವಾದುದಾಗಿದೆ ಎಂದು ಹೇಳಿದ್ದಾರೆ.
ಸರ್ವಋತುಮಾನಗಳಿಗೂ ಒಗ್ಗಿಕೊಳ್ಳುವ ಹಾರುವ ಹೆಲಿಕಾಪ್ಟರ್ ಬಿಟ್ಟು ಪ್ರಧಾನಿ ಮೋದಿ ಫಿರೋಜ್ಪುರ ಕಾರ್ಯಕ್ರಮಕ್ಕೆ ತಲುಪಲು ರಸ್ತೆ ಮಾರ್ಗ ಅನುಸರಿಸಿದ್ದಾರೆ. ಬಳಸದಂತೆ ಅವರೇ ನಿರ್ಧರಿಸಿದ್ದಾರೆ. ಅದಕ್ಕಿಂತ ಹೆಚ್ಚಾಗಿ ಪಂಜಾಬ್ ಪ್ರದೇಶವು ಗುಡ್ಡಗಾಡು ಪ್ರದೇಶವೂ ಅಲ್ಲ ಎಂದು ಸಮರ್ಥನೆ ನೀಡಿದ್ದಾರೆ.
ಭದ್ರತಾ ಲೋಪ ಸಂಬಂಧ ಮೋದಿ ಅವರು ರಾಷ್ಟ್ರಪತಿ ಕೋವಿಂದ್ ಅವರನ್ನು ಭೇಟಿ ಮಾಡಿ ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ. ಇನ್ನು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಗ್ದಾಳಿಗಳು ಮುಂದುವರಿದಿದೆ.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ