Published
2 months agoon
ಕೊಲಂಬೊ: ಜೂನ್ 25 (ಯು.ಎನ್.ಐ.) ಶ್ರೀಲಂಕಾದಲ್ಲಿ ರಸಗೊಬ್ಬರ ಮತ್ತು ಇಂಧನದ ಕೊರತೆಯನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲು ರಷ್ಯಾ ಸಿದ್ಧವಾಗಿದೆ ಎಂದು ರಷ್ಯಾದ ರಾಯಭಾರಿ ಯೂರಿ ಮೆಟೇರಿಯಾ ಅವರನ್ನು ಭೇಟಿಯಾದ ನಂತರ ಶ್ರೀಲಂಕಾದ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಶನಿವಾರ ಹೇಳಿದ್ದಾರೆ.
ಐಸ್ಲ್ಯಾಂಡ್ ಪತ್ರಿಕೆ ತನ್ನ ವರದಿಯಲ್ಲಿ ಈ ಮಾಹಿತಿಯನ್ನು ನೀಡಿದ್ದು, ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರೊಂದಿಗೆ ಈ ವಿಷಯವನ್ನು ಚರ್ಚಿಸುವುದಾಗಿ ಸಿರಿಸೇನಾ ಹೇಳಿದರು. ರಷ್ಯಾ ಯಾವಾಗಲೂ ಶ್ರೀಲಂಕಾದ ಸ್ನೇಹಿತ ರಾಷ್ಟ್ರವಾಗಿದೆ. ಆದರೆ ನಮ್ಮ ನಡುವಿನ ಸಾಮಿಪ್ಯದ ಅಂತರವನ್ನು ಹೆಚ್ಚಿಸಲು ಚೀನಾ ಸಾಕಷ್ಟು ಪ್ರಯತ್ನ ಮಾಡಿದೆ.
1948ರಲ್ಲಿ ಸ್ವಾತಂತ್ರ್ಯದ ನಂತರ ಶ್ರೀಲಂಕಾ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ, ಇದರಲ್ಲಿ ಆಹಾರ, ಔಷಧಗಳು, ಇಂಧನ ಇತ್ಯಾದಿಗಳ ಕೊರತೆಯನ್ನು ಸಿಂಹಳೀಯರನ್ನು ಬಲವಾಗಿ ಕಾಡುತ್ತಿದೆ.
ಸಲ್ಮಾನ್ ರಶ್ದಿ ಆರೋಗ್ಯದಲ್ಲಿ ಚೇತರಿಕೆ; ವೆಂಟಿಲೇಟರ್ ನಿಂದ ಬಿಡುಗಡೆ
ಆಸ್ಟ್ರೇಲಿಯಾದ ಕ್ಯಾನ್ಬೆರಾ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ; ಬಂದೂಕಿನೊಂದಿಗೆ ಓರ್ವನ ಬಂಧನ
ಬೂಕರ್ ಪ್ರಶಸ್ತಿ ವಿಜೇತ ಸಲ್ಮಾನ್ ರಶ್ದಿಗೆ ಚಾಕು ಇರಿತ, ವೆಂಟಿಲೇಟರ್ ನಲ್ಲಿಯೇ ಮುಂದುವರೆದ ಚಿಕಿತ್ಸೆ
ಹಲ್ಲೆಗೊಳಗಾಗಿರುವ ಲೇಖಕ ಸಲ್ಮಾನ್ ರಶ್ದಿ ಅವರ ಆರೋಗ್ಯ ಸ್ಥಿತಿ ಗಂಭೀರ; ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ
ತೈವಾನ್ ; ಆಗಮಿತ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ರದ್ದು
ಸಂಕಷ್ಟದಲ್ಲಿ ಟ್ರಂಪ್: ವಿಚಾರಣೆಗಾಗಿ ನ್ಯೂಯಾರ್ಕ್ ಕಚೇರಿಗೆ ಆಗಮಿಸಿದ ಮಾಜಿ ಅಧ್ಯಕ್ಷ!