Published
1 month agoon
ಬೆಂಗಳೂರು: ಜುಲೈ 11 (ಯು.ಎನ್.ಐ.) ಸಿದ್ದರಾಮೋತ್ಸವ ಬಳಿಕ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ನ ಹಿರಿಯ ನಾಯಕ ಎಂ ಬಿ ಪಾಟೀಲ್, ಸಿದ್ದರಾಮೋತ್ಸವದಿಂದ ಬಿಜೆಪಿಗೆ ನಡುಕ ಶುರುವಾಗಿದೆ. ಬಿಜೆಪಿಯವರಿಗೆ ಇವತ್ತು ಭಯ ಶುರುವಾಗಿದೆ. ಎಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರ್ತಾರೆ? ಸಿದ್ದರಾಮಯ್ಯ ಪ್ರಭಾವ ಎಷ್ಟಿದೆ ಅಂತ ಬಿಜೆಪಿಗೆ ಭಯ ಶುರುವಾಗಿದೆ. ಸಿದ್ದರಾಮೋತ್ಸವವನ್ನು ಕಟೀಲ್ ಕಾದು ನೋಡಲಿ… ಆಮೇಲೆ ಮಾತನಾಡಲಿ ಎಂದು ಹೇಳಿದರು.
ಯಾವುದೇ ಒಬ್ಬ ವ್ಯಕ್ತಿಯ ೫೦-೭೫-೧೦೦ ನೇ ಶತಾಬ್ದಿ ಎಲ್ಲವೂ ಮೈಲಿಗಲ್ಲು. ರೈತ ಸಾಮಾನ್ಯ ಕುಟುಂಬದಿಂದ ಬಂದು ಸಿಎಂ ಆಗಿದ್ದು, ಹಣಕಾಸು ಮಂತ್ರಿ ಆಗಿದ್ದು, ಐತಿಹಾಸಿಕ
ಸಿದ್ದರಾಮಯ್ಯ ಒಬ್ಬ ಜನ ನಾಯಕ. ಅಮೃತ ಮಹೋತ್ಸವವನ್ನು ಜನರು, ಬೆಂಬಲಿಗರು ಮಾಡ್ತಿರೋದು ತಪ್ಪಿದೆಯಾ ಇದಕ್ಕೆ ಎಂದು ಪ್ರಶ್ನೆ ಮಾಡಿದರು.
ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಡಾ. ರಾಜ್ ಕುಟುಂಬ
ಸ್ವಾತಂತ್ರ್ಯೋತ್ಸವದಲ್ಲಿ ಸಾವರ್ಕರ್ ಫೋಟೋ ವಿವಾದ; ಓರ್ವನಿಗೆ ಚಾಕು ಇರಿತ
ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಧೈರ್ಯ ಎಲ್ಲಾ ಯುವಜನರಿಗೂ ಬರಬೇಕು: ಸಿಎಂ
ಕಾಂಗ್ರೆಸ್ #FreedomMarch: ಇಂದಿನ ಬೃಹತ್ ನಡಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹೆಜ್ಜೆ!
ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯ : ಸಿದ್ದರಾಮಯ್ಯ
ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮ..